ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya
error: Content is protected !!