25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ: ಆರಂಬೋಡಿ ಗ್ರಾಮದಲ್ಲಿರುವ ಐದು ಸರಕಾರಿ ಶಾಲೆಗಳ ಮಕ್ಕಳಿಗೆ ಶ್ರೀಮತಿ ಧನ್ಯಶ್ರೀ ಕೆ.ಮನೋಜ್ ಶೆಟ್ಟಿ ಐತೇರಿರವರ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ನೋಟ್ ಪುಸ್ತಕ ವಿತರಿಸಿದರು.

ಆರಂಬೋಡಿ, ಹೊಕ್ಕಾಡಿಗೋಳಿ, ಹನ್ನೆರಡುಕವಲು, ಪಿಲ್ಲಂಬುಗೋಳಿ, ಗುಂಡೂರಿ, ಮಂಚಕಲ್, ರಾಯಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಪ್ರತಿವರ್ಷ ಮನೋಜ್‌ರವರು ತಮ್ಮ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲೆಗಳಿಗೆ ಪುಸ್ತಕಗಳನ್ನು ನೀಡುತ್ತಾ ಬರುತ್ತಿದ್ದಾರೆ. ಮನೋಜ್ ಅವರ ಪರವಾಗಿ ಪ್ರದೀಪ್ ಅವರು ಪುಸ್ತಕಗಳ ವಿತರಣೆ ನೆರವೇರಿಸಿದರು.

Related posts

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!