26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ: ಆರಂಬೋಡಿ ಗ್ರಾಮದಲ್ಲಿರುವ ಐದು ಸರಕಾರಿ ಶಾಲೆಗಳ ಮಕ್ಕಳಿಗೆ ಶ್ರೀಮತಿ ಧನ್ಯಶ್ರೀ ಕೆ.ಮನೋಜ್ ಶೆಟ್ಟಿ ಐತೇರಿರವರ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ನೋಟ್ ಪುಸ್ತಕ ವಿತರಿಸಿದರು.

ಆರಂಬೋಡಿ, ಹೊಕ್ಕಾಡಿಗೋಳಿ, ಹನ್ನೆರಡುಕವಲು, ಪಿಲ್ಲಂಬುಗೋಳಿ, ಗುಂಡೂರಿ, ಮಂಚಕಲ್, ರಾಯಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಪ್ರತಿವರ್ಷ ಮನೋಜ್‌ರವರು ತಮ್ಮ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲೆಗಳಿಗೆ ಪುಸ್ತಕಗಳನ್ನು ನೀಡುತ್ತಾ ಬರುತ್ತಿದ್ದಾರೆ. ಮನೋಜ್ ಅವರ ಪರವಾಗಿ ಪ್ರದೀಪ್ ಅವರು ಪುಸ್ತಕಗಳ ವಿತರಣೆ ನೆರವೇರಿಸಿದರು.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!