25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ನಿರೂಪಕರಾಗಿ ಎಂಟ್ರಿ ಕೊಡಲಿದ್ದಾರೆ.

ಕಿರುತರೆಯಲ್ಲಿ ಗುರುತಿಸಿಕೊಂಡ ಹಾಸ್ಯ ನಟ ಹಿತೇಶ್ ಇದೀಗ ನಿರೂಪಕನಾಗಿ ಎಂಟ್ರಿಕೊಡುತ್ತಿದ್ದಾರೆ. ಇದರಲ್ಲಿ ಅವರು ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದು ಹಿತೇಶ್ ಹಾಗೂ ಹೇಮಲತಾ ನಿರೂಪಣೆ ಮಾಡಲಿದ್ದಾರೆ.

ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6 ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ.

Related posts

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya
error: Content is protected !!