September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ನಿರೂಪಕರಾಗಿ ಎಂಟ್ರಿ ಕೊಡಲಿದ್ದಾರೆ.

ಕಿರುತರೆಯಲ್ಲಿ ಗುರುತಿಸಿಕೊಂಡ ಹಾಸ್ಯ ನಟ ಹಿತೇಶ್ ಇದೀಗ ನಿರೂಪಕನಾಗಿ ಎಂಟ್ರಿಕೊಡುತ್ತಿದ್ದಾರೆ. ಇದರಲ್ಲಿ ಅವರು ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದು ಹಿತೇಶ್ ಹಾಗೂ ಹೇಮಲತಾ ನಿರೂಪಣೆ ಮಾಡಲಿದ್ದಾರೆ.

ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6 ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya
error: Content is protected !!