25.4 C
ಪುತ್ತೂರು, ಬೆಳ್ತಂಗಡಿ
March 11, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು.

ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ಪೀಡಿತರಾಗಿ ಮನೆಯಲ್ಲಿ ಇದ್ದರು. ಯಕ್ಷಗಾನದಲ್ಲಿ ಹವ್ಯಾಸಿ ಕಲಾವಿದರಾಗಿ ಚಿಕ್ಕ-ಪುಟ್ಟ ಪಾತ್ರ ಮಾಡುತ್ತಿದ್ದರು.

ಇವರು ಪತ್ನಿ ರೇವತಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya
error: Content is protected !!