June 13, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು.

ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ಪೀಡಿತರಾಗಿ ಮನೆಯಲ್ಲಿ ಇದ್ದರು. ಯಕ್ಷಗಾನದಲ್ಲಿ ಹವ್ಯಾಸಿ ಕಲಾವಿದರಾಗಿ ಚಿಕ್ಕ-ಪುಟ್ಟ ಪಾತ್ರ ಮಾಡುತ್ತಿದ್ದರು.

ಇವರು ಪತ್ನಿ ರೇವತಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!