22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

ಗರ್ಡಾಡಿ ಗ್ರಾಮದ ಸುಧರ್ಮ ನಿಲಯದ ಧರ್ಮಣ್ಣ ಸಾಲಿಯಾನ್ (75 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ನಿಧನರಾದರು.

ಮೃತರು ಪತ್ನಿ ಸುಶೀಲ, ಇಬ್ಬರು ಪುತ್ರರಾದ ಖ್ಯಾತ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ, ರಮೇಶ್, ಇಬ್ಬರು ಪುತ್ರಿಯರಾದ ವಸಂತಿ,ಬಬಿತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya
error: Content is protected !!