25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ ಸ್ವಚ್ಚತಾ ಕಾರ್ಯ ನಡೆಸಿ ವಿಲೇವಾರಿ ಮಾಡಲಾಯಿತು. ನಮ್ಮ ಊರು, ಪರಿಸರದಲ್ಲಿ ಸ್ಚಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವು ಹೌದು. ವಿದ್ಯಾವಂತರಾದ ನಾವುಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ತ್ಯಾಜ್ಯವನ್ನು ಬಿಸಾಡದೆ. ಕಸದ ಪೊಟ್ಟಣಕ್ಕೆ ಹಾಕಬೇಕು ಎಂದು ಪಂಚಾಯತ್ ನವರು ವಿನಂತಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಓ, ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಗಳಲ್ಲಿ ಭಾಗಿಯಾದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
error: Content is protected !!