22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ ಸ್ವಚ್ಚತಾ ಕಾರ್ಯ ನಡೆಸಿ ವಿಲೇವಾರಿ ಮಾಡಲಾಯಿತು. ನಮ್ಮ ಊರು, ಪರಿಸರದಲ್ಲಿ ಸ್ಚಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವು ಹೌದು. ವಿದ್ಯಾವಂತರಾದ ನಾವುಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ತ್ಯಾಜ್ಯವನ್ನು ಬಿಸಾಡದೆ. ಕಸದ ಪೊಟ್ಟಣಕ್ಕೆ ಹಾಕಬೇಕು ಎಂದು ಪಂಚಾಯತ್ ನವರು ವಿನಂತಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಓ, ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಗಳಲ್ಲಿ ಭಾಗಿಯಾದರು.

Related posts

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!