22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು ಈ ಪ್ರದರ್ಶನವನ್ನು ನೋಡಲು 200 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಲ್ಮಂಜ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರು ರವಿ ಪ್ರಸಾದ್ ಕಲ್ಮಂಜ ಮಾತನಾಡಿದರು.
ಈ ಸಂದರ್ಭದಲ್ಲಿ ಜಗದೀಶ್, ಯತೀಶ್ ಮೇಘರಾಜ್, ಸುದೀಪ್ ,ಹಿರಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು ಸುವಿತ್ ತಾಲೂಕು ಸಂಚಾಲಕರು ಎಬಿವಿಪಿ , ಮೋಕ್ಷಿತ್ ಸಹ ಸಂಚಾಲಕರು ಹಾಗೂ ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!