ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ನಿಡ್ಲೆ ಹಾಗೂ ಪಟ್ರಮೆ ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಬಾಳೆಗಿಡಗಳಿಗೆ ಹಾನಿ ಉಂಟಾದ ಘಟನೆ ಜೂ 2 ರಂದು ನಡೆದಿದೆ.

ಎರಡು ಮೂರು ದಿವಸಗಳಿಂದ ನಿಡ್ಲೆ ಪರಿಸರದಲ್ಲಿ ಕಾಣಿಸಿಕೊಂಡ ದೊಡ್ಡ ಆನೆ ಹಾಗೂ ಮರಿ ಆನೆ ಜೂ 2 ರಂದು ನಿಡ್ಲೆ ಶಾಲಾ ಬಳಿಯಿಂದ ಪಟ್ರಮೆ ರಸ್ತೆಯ ಮೂಲಕ ಸಾಗುವ ವೇಳೆ ಬಾಳೆಗಿಡಗಳಿಗೆ ಹಾನಿ ಮಾಡಿದೆ. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.

Related posts

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!