23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ನಿಡ್ಲೆ ಹಾಗೂ ಪಟ್ರಮೆ ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಬಾಳೆಗಿಡಗಳಿಗೆ ಹಾನಿ ಉಂಟಾದ ಘಟನೆ ಜೂ 2 ರಂದು ನಡೆದಿದೆ.

ಎರಡು ಮೂರು ದಿವಸಗಳಿಂದ ನಿಡ್ಲೆ ಪರಿಸರದಲ್ಲಿ ಕಾಣಿಸಿಕೊಂಡ ದೊಡ್ಡ ಆನೆ ಹಾಗೂ ಮರಿ ಆನೆ ಜೂ 2 ರಂದು ನಿಡ್ಲೆ ಶಾಲಾ ಬಳಿಯಿಂದ ಪಟ್ರಮೆ ರಸ್ತೆಯ ಮೂಲಕ ಸಾಗುವ ವೇಳೆ ಬಾಳೆಗಿಡಗಳಿಗೆ ಹಾನಿ ಮಾಡಿದೆ. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya
error: Content is protected !!