23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Related posts

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!