22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Related posts

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!