23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya
error: Content is protected !!