24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Related posts

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!