24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ ಸ್ವಚ್ಚತಾ ಕಾರ್ಯ ನಡೆಸಿ ವಿಲೇವಾರಿ ಮಾಡಲಾಯಿತು. ನಮ್ಮ ಊರು, ಪರಿಸರದಲ್ಲಿ ಸ್ಚಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವು ಹೌದು. ವಿದ್ಯಾವಂತರಾದ ನಾವುಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ತ್ಯಾಜ್ಯವನ್ನು ಬಿಸಾಡದೆ. ಕಸದ ಪೊಟ್ಟಣಕ್ಕೆ ಹಾಕಬೇಕು ಎಂದು ಪಂಚಾಯತ್ ನವರು ವಿನಂತಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಓ, ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಗಳಲ್ಲಿ ಭಾಗಿಯಾದರು.

Related posts

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya
error: Content is protected !!