23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ ಸ್ವಚ್ಚತಾ ಕಾರ್ಯ ನಡೆಸಿ ವಿಲೇವಾರಿ ಮಾಡಲಾಯಿತು. ನಮ್ಮ ಊರು, ಪರಿಸರದಲ್ಲಿ ಸ್ಚಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವು ಹೌದು. ವಿದ್ಯಾವಂತರಾದ ನಾವುಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ತ್ಯಾಜ್ಯವನ್ನು ಬಿಸಾಡದೆ. ಕಸದ ಪೊಟ್ಟಣಕ್ಕೆ ಹಾಕಬೇಕು ಎಂದು ಪಂಚಾಯತ್ ನವರು ವಿನಂತಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಓ, ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಗಳಲ್ಲಿ ಭಾಗಿಯಾದರು.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya
error: Content is protected !!