September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ ಸ್ವಚ್ಚತಾ ಕಾರ್ಯ ನಡೆಸಿ ವಿಲೇವಾರಿ ಮಾಡಲಾಯಿತು. ನಮ್ಮ ಊರು, ಪರಿಸರದಲ್ಲಿ ಸ್ಚಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವು ಹೌದು. ವಿದ್ಯಾವಂತರಾದ ನಾವುಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ತ್ಯಾಜ್ಯವನ್ನು ಬಿಸಾಡದೆ. ಕಸದ ಪೊಟ್ಟಣಕ್ಕೆ ಹಾಕಬೇಕು ಎಂದು ಪಂಚಾಯತ್ ನವರು ವಿನಂತಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಓ, ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಗಳಲ್ಲಿ ಭಾಗಿಯಾದರು.

Related posts

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!