September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು.

ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸದಸ್ಯರಾದ ಪುರಂದರ ಕಡೀರ, ಅರ್ಚಕರು ಮತ್ತು ಸಿಬ್ಬಂದಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!