April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!