26.7 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಬೇಬಿ ರವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಪಡ0ಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರಿಯರವರು ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಬಿಪಿ ಹಾಗೂ ಶುಗರ್ ಬರಲು ಕಾರಣ ಹಾಗೂ ಪರಿಹಾರದ ಬಗ್ಗೆ, ಹಾಗೂ ಇನ್ನು ಮುಂದಕ್ಕೆ ಮಳೆಗಾಲ ಪ್ರಾರಂಭ ವಾಗುದರಿಂದ ಸುತ್ತಮುತ್ತಲಿನ ವಾತಾವರಣ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರ ಬಗ್ಗೆ, ನೀರು ನಿಲ್ಲದಂತೆ ನೋಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ತಪಾಸಣೆಗೆ ಆಶಾ ಕಾರ್ಯಕರ್ತರಾದ ಶ್ರೀಮತಿ ಜ್ಯೋತಿ, ಹಾಗೂ ಪ್ರೇಮ ಸಹಕರಿಸಿದರು. ಈ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹರಿಣಿ. ಎಂ , ಪನಕಜೆ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪವತಿ ಯವರು ಉಪಸ್ಥಿತರಿದ್ದರು

Related posts

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!