38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
error: Content is protected !!