September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Related posts

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
error: Content is protected !!