25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಬೇಬಿ ರವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಪಡ0ಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರಿಯರವರು ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಬಿಪಿ ಹಾಗೂ ಶುಗರ್ ಬರಲು ಕಾರಣ ಹಾಗೂ ಪರಿಹಾರದ ಬಗ್ಗೆ, ಹಾಗೂ ಇನ್ನು ಮುಂದಕ್ಕೆ ಮಳೆಗಾಲ ಪ್ರಾರಂಭ ವಾಗುದರಿಂದ ಸುತ್ತಮುತ್ತಲಿನ ವಾತಾವರಣ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರ ಬಗ್ಗೆ, ನೀರು ನಿಲ್ಲದಂತೆ ನೋಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ತಪಾಸಣೆಗೆ ಆಶಾ ಕಾರ್ಯಕರ್ತರಾದ ಶ್ರೀಮತಿ ಜ್ಯೋತಿ, ಹಾಗೂ ಪ್ರೇಮ ಸಹಕರಿಸಿದರು. ಈ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹರಿಣಿ. ಎಂ , ಪನಕಜೆ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪವತಿ ಯವರು ಉಪಸ್ಥಿತರಿದ್ದರು

Related posts

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya
error: Content is protected !!