30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

ಕೊಯ್ಯೂರು: ಆದೂರು ಪೆರಾಲಿನ ದಿವ್ಯ ಶಕ್ತಿ ಫ್ಯಾನ್ಸಿಯ ಮಾಲಕರಾದ ವಿನಯ್ ಕೆ ಇವರ ಸಹೋದರನ ಮನೆಯ ಪರಿಸರದಲ್ಲಿ ಹಲವಾರು ದಿನಗಳಿಂದ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವೊಂದನ್ನು ಅವರ ಮನೆಯ ಪಕ್ಕದಲ್ಲಿ ಇಂದು ಸ್ಥಳೀಯರಾದ ಚಂದ್ರ ಕಡಮ್ಮಜೆ ಮತ್ತು ಎಲ್ಯಣ್ಣ ಕೊಡಿಯಲು ಇವರ ಸಹಾಯದಿಂದ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya
error: Content is protected !!