September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!