32.3 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

ಕೊಯ್ಯೂರು: ಆದೂರು ಪೆರಾಲಿನ ದಿವ್ಯ ಶಕ್ತಿ ಫ್ಯಾನ್ಸಿಯ ಮಾಲಕರಾದ ವಿನಯ್ ಕೆ ಇವರ ಸಹೋದರನ ಮನೆಯ ಪರಿಸರದಲ್ಲಿ ಹಲವಾರು ದಿನಗಳಿಂದ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವೊಂದನ್ನು ಅವರ ಮನೆಯ ಪಕ್ಕದಲ್ಲಿ ಇಂದು ಸ್ಥಳೀಯರಾದ ಚಂದ್ರ ಕಡಮ್ಮಜೆ ಮತ್ತು ಎಲ್ಯಣ್ಣ ಕೊಡಿಯಲು ಇವರ ಸಹಾಯದಿಂದ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ