23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

ಅಳದಂಗಡಿ :ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆಯ ಕಾರ್ಯಕ್ರಮದ ಅಂಗವಾಗಿ ಉಪ ವಲಯ ಅರಣ್ಯ ಇಲಾಖೆ ಅಳದಂಗಡಿಯ ವತಿಯಿಂದ ಬಡಗಕಾರಂದೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸೌಮ್ಯ ಹರಿಪ್ರಸಾದ್, ಅರಣ್ಯಧಿಕಾರಿ ಸುರೇಶ ಗೌಡ, ಮಂಜುನಾಥ್ ಸವಳಿ, ಪೂವಪ್ಪ, ವೆಂಕಪ್ಪ, ಬಡಗಕಾರಂದೂರು ಶಾಲಾ ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಆನಂದ್ ನೀರಲ್ಕೆ, ಸದಸ್ಯರಾದ ಶಶಿಕಾಂತ್ ನಾಯಕ್, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್, ವಿಪತ್ತು ನಿರ್ವಹಣಾ ಘಟಕದ ಯಶೋಧರ್ ಬಿಕ್ಕಿರ, ಬಡಗಕಾರಂದೂರು ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!