September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

ಅಳದಂಗಡಿ :ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆಯ ಕಾರ್ಯಕ್ರಮದ ಅಂಗವಾಗಿ ಉಪ ವಲಯ ಅರಣ್ಯ ಇಲಾಖೆ ಅಳದಂಗಡಿಯ ವತಿಯಿಂದ ಬಡಗಕಾರಂದೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸೌಮ್ಯ ಹರಿಪ್ರಸಾದ್, ಅರಣ್ಯಧಿಕಾರಿ ಸುರೇಶ ಗೌಡ, ಮಂಜುನಾಥ್ ಸವಳಿ, ಪೂವಪ್ಪ, ವೆಂಕಪ್ಪ, ಬಡಗಕಾರಂದೂರು ಶಾಲಾ ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಆನಂದ್ ನೀರಲ್ಕೆ, ಸದಸ್ಯರಾದ ಶಶಿಕಾಂತ್ ನಾಯಕ್, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್, ವಿಪತ್ತು ನಿರ್ವಹಣಾ ಘಟಕದ ಯಶೋಧರ್ ಬಿಕ್ಕಿರ, ಬಡಗಕಾರಂದೂರು ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya
error: Content is protected !!