26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya
error: Content is protected !!