23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
error: Content is protected !!