25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya
error: Content is protected !!