25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!