July 23, 2026
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya
error: Content is protected !!