April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!