24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya
error: Content is protected !!