September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!