24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya
error: Content is protected !!