25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya
error: Content is protected !!