39.2 C
ಪುತ್ತೂರು, ಬೆಳ್ತಂಗಡಿ
March 29, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

ಅರಸಿನಮಕ್ಕಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಮಂಗಳೂರು ದ.ಕ. ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು-ಉಡುಪಿ-ಸುಳ್ಯ ಹತ್ಯಡ್ಕ ಪ್ರಾ.ಕೃ.ಸ.ಸಂಘ ಅರಸಿನಮಕ್ಕಿ, ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘ ಅರಸಿನಮಕ್ಕಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹತ್ಯಡ್ಕ ಕೊಕ್ಕಡ ವಲಯ, ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಲಿಕೆ, ಶಿವಾನಿ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಅರಸಿನಮಕ್ಕಿ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾ.ಪಂ. ಅರಸಿನಮಕ್ಕಿ, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವನಗರ ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ ಯೋಜನೆಯಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜೂ.4 ರಂದು ಅರಸಿನಮಕ್ಕಿ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ಉಡುಪಿ/ಮಂಗಳೂರು/ಸುಳ್ಯ ಪ್ರಸಾದ್ ನೇತ್ರಾಲಯದ ಡಾ| ಕೃಷ್ಣಪ್ರಸಾದ್, ಹತ್ಯಡ್ಕ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಕಾಶ್ ಬಿ., ವಿವಿಧ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Related posts

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!