24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ನಿಡ್ಲೆ: ಇಲ್ಲಿಯ ಬರೆಂಗಾಯ ನಿಸರ್ಗ ಯುವಜನೇತರ ಮಂಡಲ, ಬೆಳ್ತಂಗಡಿ ತಾಲೂಕು ಮತ್ತು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಹಾಗೂ ಸ.ಉ. ಹಿರಿಯ ಪ್ರಾಥಮಿಕ ಶಾಲೆ ಬರೆಂಗಾಯ ನಿಡ್ಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಬರೆಂಗಾಯ ಸ.ಉ. ಹಿ.ಪ್ರಾ. ಶಾಲೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅಧಿಕಾರಿ ಜಯ ಪ್ರಕಾಶ್ , ಉಪ ವಲಯ ಅಧಿಕಾರಿ ಅಶೋಕ್, ಕೆ.ಆರ್. , ಎಸ್. ಡಿ.ಎಂ.ಸಿ ಅಧ್ಯಕ್ಷರು ರುಕ್ಮಯ್ಯ ಪೂಜಾರಿ, ನಿಸರ್ಗ ಯುವಜನೇತರ ಮಂಡಲದ ಅಧ್ಯಕ್ಷರು ಪುನೀತ್ ಪೊಂರ್ದಿಲ, ಶಾಲೆಯ ಮುಖ್ಯ ಶಿಕ್ಷಕರು ಗೋಪಾಲ್, ಜ್ಯೋತಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶಿವರಂಜನ್ ಆಠವಳೆ ಮತ್ತು ಸಂಘದ ಸದಸ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!