September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ನಿಡ್ಲೆ: ಇಲ್ಲಿಯ ಬರೆಂಗಾಯ ನಿಸರ್ಗ ಯುವಜನೇತರ ಮಂಡಲ, ಬೆಳ್ತಂಗಡಿ ತಾಲೂಕು ಮತ್ತು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಹಾಗೂ ಸ.ಉ. ಹಿರಿಯ ಪ್ರಾಥಮಿಕ ಶಾಲೆ ಬರೆಂಗಾಯ ನಿಡ್ಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಬರೆಂಗಾಯ ಸ.ಉ. ಹಿ.ಪ್ರಾ. ಶಾಲೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅಧಿಕಾರಿ ಜಯ ಪ್ರಕಾಶ್ , ಉಪ ವಲಯ ಅಧಿಕಾರಿ ಅಶೋಕ್, ಕೆ.ಆರ್. , ಎಸ್. ಡಿ.ಎಂ.ಸಿ ಅಧ್ಯಕ್ಷರು ರುಕ್ಮಯ್ಯ ಪೂಜಾರಿ, ನಿಸರ್ಗ ಯುವಜನೇತರ ಮಂಡಲದ ಅಧ್ಯಕ್ಷರು ಪುನೀತ್ ಪೊಂರ್ದಿಲ, ಶಾಲೆಯ ಮುಖ್ಯ ಶಿಕ್ಷಕರು ಗೋಪಾಲ್, ಜ್ಯೋತಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶಿವರಂಜನ್ ಆಠವಳೆ ಮತ್ತು ಸಂಘದ ಸದಸ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!