ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ ಜೂ. 5 ರಂದು ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ವಹಿಸಿದ್ದರು.

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ , ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಭಗೀರಥ ಜಿ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ವಿವಿಧ ಘಟಕಗಳ ಮುಖ್ಯಸ್ಥರಾದ ವಂದನಾ, ನಮಿತಾ, ಸಲೀಂ ಜಿ.ಕೆರೆ, ಓಬಯ್ಯ, ದಯಾನಂದ, ದಿನೇಶ್ , ಸತೀಶ್ ಶೆಟ್ಟಿ, ಅಬ್ದುಲ್ ರಹಿಮಾನ್ ಪಡ್ಪು, ಅನಿಲ್ ಪೈ, ಶೇಖರ್ ಕುಕ್ಕೇಡಿ, ಅಭಿನಂದನ್, ಆಶ್ರಫ್, ಎ.ಸಿ ಮ್ಯಾಥ್ಯು, ರಾಜು ಪೂಜಾರಿ, ಪ್ರಶಾಂತ್ ವೇಗಸ್, ಮನೋಹರ ಇಳಂತಿಲ, ಮೊದಲಾದವರಿದ್ದರು.

Leave a Comment

error: Content is protected !!