September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ ಜೂ. 5 ರಂದು ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ವಹಿಸಿದ್ದರು.

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ , ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಭಗೀರಥ ಜಿ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ವಿವಿಧ ಘಟಕಗಳ ಮುಖ್ಯಸ್ಥರಾದ ವಂದನಾ, ನಮಿತಾ, ಸಲೀಂ ಜಿ.ಕೆರೆ, ಓಬಯ್ಯ, ದಯಾನಂದ, ದಿನೇಶ್ , ಸತೀಶ್ ಶೆಟ್ಟಿ, ಅಬ್ದುಲ್ ರಹಿಮಾನ್ ಪಡ್ಪು, ಅನಿಲ್ ಪೈ, ಶೇಖರ್ ಕುಕ್ಕೇಡಿ, ಅಭಿನಂದನ್, ಆಶ್ರಫ್, ಎ.ಸಿ ಮ್ಯಾಥ್ಯು, ರಾಜು ಪೂಜಾರಿ, ಪ್ರಶಾಂತ್ ವೇಗಸ್, ಮನೋಹರ ಇಳಂತಿಲ, ಮೊದಲಾದವರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!