September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಜೂ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ಉಪಸ್ಥಿತರಿದ್ದು ಮಕ್ಕಳಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಂದ ಪ್ರತಿಜ್ಞೆಯನ್ನು ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಚಿತ್ರ, ಸಹ ಶಿಕ್ಷಕಿಯಾದ ದೀಪ ,ಗೌರವ ಶಿಕ್ಷಕಿಯಾದ ಹರಿಣಿ ಹಾಗೂ ಅತಿಥಿ ಶಿಕ್ಷಕಿಯಾದ ಸುಜಾತ ಉಪಸ್ಥಿತರಿದ್ದರು.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!