25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಮುಂಡಾಜೆ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆಯು ಜೂ4 ರಂದು  ಭವಾನಿ ಶೆಟ್ಟಿ ಸೋಮಂತಡ್ಕ ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮೀಣ  ಸ್ವಉದ್ಯೋಗ ಮಾದರಿ ಮಹಿಳೆಯಾಗಿ ಗುರುತಿಸಲ್ಪಟ್ಟು ಭವಾನಿ ಶೆಟ್ಟಿ ಹಾಗೂ ಎಸ್ ಎಸ್ ಎಲ್ ಸಿ . ಪ್ರತಿಭಾನ್ವಿತ ವಿದ್ಯಾರ್ಥಿ ಗಳಾದ ದಿವ್ಯಶ್ರೀ ಶೆಟ್ಟಿ, ವಿಶಾಕ್ ಶೆಟ್ಟಿ ಮತ್ತು ಯಶಸ್ವಿ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಹಿರಿಯರಾದ ರಾಮಣ್ಣ ಶೆಟ್ಟಿ ಅಗರಿ, ವಿಶ್ವನಾಥ ಶೆಟ್ಟಿ, ಮುಂಡ್ರುಪಾಡಿ, ಗಣೇಶ ಶೆಟ್ಟಿ ಸೋಮಂತಡ್ಕ , ಇವರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯಕುಮಾರ್  ರೈ ಸ್ವಾಗತಿಸಿ ನಿರೂಪಿಸಿದರು. ಬಾಲಕೃಷ್ಣ ಶೆಟ್ಟಿ ಹೊಸ ಗದ್ದೆ, ಧನ್ಯವಾದಿಸಿದರು. ಮಾಸ್ಟರ್ ಪಂಚಮ್ ಶೆಟ್ಟಿ ಮತ್ತು ಸಾತ್ವಿಕ್ ರೈ ಪ್ರಾರ್ಥಿಸಿದರು. ಸಮಿತಿಯ ಎಲ್ಲ ಬಂಟ ಬಂಧುಗಳು ಸಹಕರಿಸಿದರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!