23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು.

ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ಬೆಂಗಳೂರು(ರಾಜ ಕುಟುಂಬಸ್ಥರು) ಇವರ ಸಹಕಾರದಲ್ಲಿ ಜರುಗಿತು.

ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!