24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು.

ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ಬೆಂಗಳೂರು(ರಾಜ ಕುಟುಂಬಸ್ಥರು) ಇವರ ಸಹಕಾರದಲ್ಲಿ ಜರುಗಿತು.

ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!